Share with your friends

  • By E-Mail
To :
Your Name :
Your E-Mail :
Link :
ಗೋಹತ್ಯೆ ಮಾಡುವವರಿಗೆ ಭಾರತದಲ್ಲಿ ವಾಸಿಸಲು ಹಕ್ಕಿಲ್ಲಃ ಉತ್ತರಾಖಂಡ್ ಮುಖ್ಯಮಂತ್ರಿ

ಗೋಹತ್ಯೆ ಮಾಡುವವರು ದೇಶದ ದೊಡ್ಡ ಶತೃಗಳು ಎಂದು ಹೇಳಿದ ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅಂಥವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿಲ್ಲ ಎಂದಿದ್ದಾರೆ. ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿಯ ಈ ಹೇಳಿಕೆ ಕಾಂಗ್ರೆಸ್ ಗೆ ಇರಿಸು ಮುರಿಸು ತರುವುದು ಖಚಿತ. ಗುರುವಾರ...