ಲೋಕಾಯುಕ್ತ ಕಚೇರಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದಿರುವ ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ನ್ಯಾ.ಭಾಸ್ಕರ ರಾವ್ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ಸಚಿವ ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ಲೋಕಾಯುಕ್ತದಲ್ಲಿ ಭಾಸ್ಕರ ರಾವ್ ಪುತ್ರ ಅಶ್ವಿನ್ ರಾವ್...