ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ನಕಲಿ ಸಿಡಿ ಪ್ರಕರಣ ಮೊಕದ್ದಮೆಯನ್ನು ಹಿಂಪಡೆದ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಈ ಪ್ರಕರಣವನ್ನು ಸರ್ಕಾರ ಹಿಂಪಡೆಯಬಾರದೆಂದು ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು ಪತ್ರ ಬರೆದಿದ್ದಾರೆ ಎಂದು ಮಾಧ್ಯಮ...