Share with your friends

  • By E-Mail
To :
Your Name :
Your E-Mail :
Link :
ಪ್ರಕೃತಿ ನಾಶದ ಕುರಿತು ಎಚ್ಚೆತ್ತುಕೊಳ್ಳದಿದ್ದಲ್ಲಿ ಭಾರೀ ಬೆಲೆ ತೆರಬೇಕಾದೀತು: ರಾಘವೇಶ್ವರ ಶ್ರೀ

ಪ್ರಕೃತಿ ನಾಶದಿಂದ ಸಮಸ್ತ ಪ್ರಪಂಚಕ್ಕೆ ತೊಂದರೆಯಾಗುತ್ತದೆ. ಗಿಡ ಮರ ಪರಮಾತ್ಮನ ಮಂದಹಾಸವಿದ್ದಂತೆ. ಪ್ರಪಂಚವೇ ಪ್ರಕೃತಿಯ ವಿಷಯದಲ್ಲಿ ತಪ್ಪು ಹೆಜ್ಜೆ ಇಡುತ್ತಿದೆ. ಇದೀಗ ಆತ್ಮಾವಲೋಕನ ಮಾಡಿಕೊಂಡು,ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಭಾರೀ ಬೆಲೆ ತೆರಬೇಕಾದೀತು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದ್ದಾರೆ. ಗಿರಿನಗರದ...