ಡಿಡಿಸಿಎ ವಿವಾದದ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ತಿರುಗೇಟು ನೀಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೇಜ್ರಿವಾಲ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಗುರುವಾರ ಆರೋಪ ಮಾಡಿ, ಅವರು ಅಸತ್ಯವನ್ನು ನಂಬಿ, ಉನ್ಮಾದದ ಅಂಚಿನಲ್ಲಿರುವ ಮಾತನಾಡುತ್ತಾರೆ ಎಂದರು. ಕೇಜ್ರಿವಾಲ್ ಗೆ ಬೆಂಬಲ...