Share with your friends

  • By E-Mail
To :
Your Name :
Your E-Mail :
Link :
ವಿಧಾನ ಪರಿಷತ್‌ ಚುನಾವಣೆಃ ಕಾಂಗ್ರೆಸ್ ಜಯಭೇರಿ, ರಾಜ್ಯದ ಮತದಾರರಿಗೆ ಮುಖ್ಯಮಂತ್ರಿ ಅಭಿನಂದನೆ

ವಿಧಾನ ಪರಿಷತ್ ಚುನಾವಣಾ ಮತ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬುದ್ದಿವಂತ ಮತದಾರರು ಬಂಡಾಯ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಯಾವುದೇ ಮಾತುಗಳಿಗೆ ಮರುಳಾಗಿಲ್ಲ ಎಂದರು....