ಭಾರತದಲ್ಲಿ ಹಿಂದೂ ಧರ್ಮದ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿದ ಹಿರಿಯ ಸಂಶೋಧಕ, ಇತಿಹಾಸ ತಜ್ನ ಡಾ ಎಂ ಚಿದಾನಂದಮೂರ್ತಿ ಅವರು, ಈ ದೌರ್ಜನ್ಯವನ್ನು ಮಹಾತ್ಮ ಗಾಂಧೀಜಿ ಕಂಡಿದ್ದರೆ, ಅಹಿಂಸಾ ಪ್ರತಿಪಾದಕರಾಗಿದ್ದ ಅವರೂ ಹಿಂಸೆಗಿಳಿಯುತ್ತಿದ್ದರು ಅಭಿಪ್ರಾಯಪಟ್ಟಿದ್ದಾರೆ. ಅರಮನೆ ರಸ್ತೆಯಲ್ಲಿರುವ ಟಿ.ಎಚ್. ವೆಂಕಟರಮಣಪ್ಪ ಕಲ್ಯಾಣ ಮಂದಿರದಲ್ಲಿ...