ಇದು ಪ್ರಕೃತಿಯ ಪವಾಡವೋ ಅಥವಾ ವ್ಯಕ್ತಿಯ ಇಚ್ಛಾಶಕ್ತಿಯೋ, ಹಿಮಪಾತದ ಮಧ್ಯೆ ಸಿಕ್ಕಿ ಹಾಕಿಕೊಂಡಿದ್ದ ಭಾರತೀಯ ಸೇನೆಯ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪಾದ್ ಅವರನ್ನು ಸಿಯಾಚಿನ್ ರಕ್ಷಣಾ ತಂಡ ಸೋಮವಾರ ಜೀವಂತವಾಗಿ ಹೊರ ತೆಗಿದ್ದಾರೆ. 25 ಅಡಿ ಆಳದ ಹಿಮದಲ್ಲಿ ಹೂತುಹೋಗಿದ್ದ, ಸುಮಾರು ಮೈನಸ್...