Share with your friends

  • By E-Mail
To :
Your Name :
Your E-Mail :
Link :
ರಾಜಭವನದ ಅಂಗಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಚ್ ವಿವಾದ

ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ರಾಜಭವನದ ಅಂಗಳ ತಲುಪಿದೆ. ಲಕ್ಷಾಂತರ ರೂ. ಮೌಲ್ಯದ ಕೈಗಡಿಯಾರವನ್ನು ಉಡುಗೊರೆ ರೂಪದಲ್ಲಿ ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಭ್ರಷ್ಟಾಚಾರ ಎಸಗಿದ್ದಾರೆ. ಅವರ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ...