ರಾಜ್ಯದಲ್ಲಿ ವಿದ್ಯುತ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಂಸದರು ಶುಕ್ರವಾರ, ಕೇಂದ್ರ ಇಂಧನ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ನೇತೃತ್ವ ಬಿಜೆಪಿ ಸಂಸದರ ತಂಡ ಇಂಧನ ಸಚಿವ ಪಿಯೂಷ್ ಗೋಯಲ್ರನ್ನು...