ಸುಳ್ಯದ ಸ್ನೇಹ ಶಾಲೆಯ ಬಯಲು ಸೂರ್ಯಾಲಯದಲ್ಲಿ ಮಂಗಳೂರಿನ ಯೋಗರತ್ನ ದೇಲಂಪಾಡಿ ಗೋಪಾಲಕೃಷ್ಣ ಇವರು ಮೀನ ಸಂಕ್ರಮಣದ ಯೋಗ ಶಿಬಿರವನ್ನು ನಡೆಸಿಕೊಟ್ಟರು. ಪ್ರತಿ ಸಂಕ್ರಮಣಕ್ಕೆ ಹೊಂದಿಕೊಂಡು ತಿಂಗಳ ಎರಡನೇ ಆದಿತ್ಯವಾರ ಇಲ್ಲಿ ಶಿಬಿರ ನಡೆಸಲಾಗುತ್ತದೆ. ಪ್ರಸ್ತುತ ಶಿಬಿರದಲ್ಲಿ ಅವರು ಯೋಗಾಸನಗಳು, ಯೋಗಮುದ್ರೆಗಳು, ವರ್ಣಚಿಕಿತ್ಸೆ...
![]() |