ದಲಿತರಿಗೆ, ಬುಡಕಟ್ಟು ಜನಾಂಗದವರಿಗೆ ಒದಗಿಸಲಾಗಿರುವ ಮೀಸಲಾತಿಯ ಹಕ್ಕನ್ನು ದೇಶದಲ್ಲಿ ಯಾರು ಕೂಡಾ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಹೇಳಿದ್ದಾರೆ. ಪ್ರತಿಪಕ್ಷದವರು ಈ ರೀತಿ ಸುೞು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದರು. ಸೋಮವಾರ ಬಿ ಆರ್ ಅಂಬೇಡ್ಕರ್ ಅವರ ಸ್ಮಾರಕಕ್ಕಾಗಿ ನಡೆದ ಶಿಲಾನ್ಯಾಸ...