ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ನೈನಿತಾಲ್ ಹೈಕೋರ್ಟ್ ತಡೆ ನೀಡಿದ್ದು, ಮಾರ್ಚ್ 31ರಂದು ಉತ್ತರಾಖಂಡ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಸೂಚನೆ ನೀಡಿದೆ. ಇದರಿಂದಾಗಿ ಮುಖ್ಯಮಂತ್ರಿ ಹರೀಶ್ ರಾವತ್ ನಿರಾಳರಾದಂತಾಗಿದೆ. ಮಾರ್ಚ್ 31ರಂದು ಬೆಳಗ್ಗೆ 11ಗಂಟೆಗೆ ಬಹುಮತ ಸಾಬೀತು ಪಡಿಸುವಂತೆ...