Share with your friends

  • By E-Mail
To :
Your Name :
Your E-Mail :
Link :
ಉತ್ತರಾಖಂಡ್: ವಿಶ್ವಾಸಮತಕ್ಕೆ ತಡೆ

ಉತ್ತರಾಖಂಡ್ ದಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ತಡೆ ನೀಡಿ, ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಬಹುಮತ ಸಾಬೀತಿಪಡಿಸಲು ಅವಕಾಶ ನೀಡಿದ್ದ ಉತ್ತರಾಖಂಡ್ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿದೆ. ಮಾರ್ಚ್‌ 31ರಂದು ನಡೆಯಬೇಕಿದ್ದ ಉತ್ತರಾಖಂಡ ವಿಧಾನಸಭೆಯ ವಿಶ್ವಾಸಮತ...