ರಾಜ್ಯದಲ್ಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಬೇಕಾದ ಹೋರಾಟ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಶುಕ್ರವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಬರ ಅಧ್ಯಯನ ನಡೆಸುವ ಸಂಬಂಧ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಆರೇಳು ತಂಡಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಈ ಸಭೆಯಲ್ಲಿ ಅಂತಿಮಗೊಳ್ಳಲಿದೆ. ಇದರೊಂದಿಗೆ...