Share with your friends

  • By E-Mail
To :
Your Name :
Your E-Mail :
Link :
ಲೋಕಾಯುಕ್ತದಿಂದ ಎಸಿಬಿಗೆ ಪ್ರಕರಣ ವರ್ಗಾವಣೆಗೆ ಹೈಕೋರ್ಟ್ ತಡೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ವರ್ಗಾವಣೆ ಮಾಡಲು ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಕೀಲ ಚಿದಾನಂದ ಅರಸ್‌ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಮೂರ್ತಿ ಸುಬ್ರೋ ಕಮಲ್ ಮುಖರ್ಜಿ ಮತ್ತು ನ್ಯಾ. ರವಿ...