Share with your friends

  • By E-Mail
To :
Your Name :
Your E-Mail :
Link :
ರಾಘವೇಶ್ವರ ಶ್ರೀ ಮಾರ್ಗದರ್ಶನದಲ್ಲಿ ಗೋಕರ್ಣದಲ್ಲಿ 'ಜೀವ ಜಲ' ಉಚಿತ ನೀರು ವಿತರಣಾ ಯೋಜನೆ ಆರಂಭ

ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಹಾಗೂ ಸುತ್ತಮುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ಕಾರ್ಯಕ್ರಮಕ್ಕೆ ಯುಗಾದಿ ಹಬ್ಬದ...