ಭೀಕರ ಅಗ್ನಿ ದುರಂತಕ್ಕೀಡಾಗಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕೊಲ್ಲಂನ ಪರವೂರ್ ಪುಟ್ಟಿಂಗಲ್ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ದೆಹಲಿಯಿಂದ ಹೆಸರಾಂತ ಆಸ್ಪತ್ರೆಯ 15 ಮಂದಿ ತಜ್ಞ ವೈದ್ಯರೊಂದಿಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ತಿರುವನಂತಪುರಕ್ಕೆ ಆಗಮಿಸಿದ...