ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹೊಸ ರಾಜಕೀಯ ಸಂಚಲನ ಮೂಡಿದ್ದು, ಇದೀಗ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ನ ಅಸಮಧಾನ ಹೊಂದಿರುವ ನಾಯಕರು ಬಿಜೆಪಿ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಮತ್ತೆ ಆಪರೇಷನ್ ಕಮಲ...