ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ 'ಗೋಧೂಳಿ' ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಂಗಳವಾರ, ಏಪ್ರಿಲ್ 19 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ. ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗೋ ಸಂರಕ್ಷಕರಾದ ಶ್ರೀ...