ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಹಲವು ದಿನಗಳಿಂದ ಎಡೆಬಿಡದ ಸುರಿದ ಭಾರಿ ಮಳೆಗೆ ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ 17ಕ್ಕೂ ಹೆಚ್ಚು ಮಂದಿ...