Share with your friends

  • By E-Mail
To :
Your Name :
Your E-Mail :
Link :
ಉತ್ತರಾಖಂಡದಲ್ಲಿ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ: ಕೇಂದ್ರ ಗೃಹ ಸಚಿವ

ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಲೋಕಸಭೆಯ ಶೂನ್ಯ ವೇಳೆಯಲ್ಲಿ ತೃಣಮೂಲಕ ಕಾಂಗ್ರೆಸ್ ನ ಸೌಗತ್ ರಾಯ್, ಬಿಜೆಪಿಯ ಜಗದಂಬಿಕಾ ಪಾಲ್ ಹಾಗೂ ಇತರೆ ಸದಸ್ಯರು ಉತ್ತರಾಖಂಡದ ಕಾಡ್ಗಿಚ್ಚಿನ ವಿಷಯ ಪ್ರಸ್ತಾಪಿಸಿದರು.ಇದಕ್ಕೆ...