Share with your friends

  • By E-Mail
To :
Your Name :
Your E-Mail :
Link :
ರಾಮ ಮಂದಿರ ನಿರ್ಮಾಣ: ವಿಶ್ವ ಹಿಂದು ಪರಿಷತ್ ನಿಂದ ಡಿಸೆಂಬರ್‌ 31ರ ವರೆಗೆ ಗಡುವು

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ ವಿಶ್ವ ಹಿಂದು ಪರಿಷತ್‌, ಕೇಂದ್ರ ಸರ್ಕಾರಕ್ಕೆ ಅವಧಿ ನೀಡಿದ್ದು, ಡಿಸೆಂಬರ್‌ 31ರ ಗಡುವನ್ನು ವಿಧಿಸಿದೆ. ಉಜ್ಜಯಿನಿಯ ಮಹಾಕಾಂಭಮೇಳದಲ್ಲಿ ನೆರೆದ ಸಂತರು ಹಾಗೂ ಯುವಕರನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದು ಪರಿಷತ್ ನ ಪ್ರಧಾನ ಕಾರ್ಯದರ್ಶಿ...