Share with your friends

  • By E-Mail
To :
Your Name :
Your E-Mail :
Link :
ಎಲ್ಲರಿಗೂ ಒಳ್ಳೆಯದಾಗಲಿ ಎನ್ನುವ ಧ್ಯೇಯವಾಕ್ಯ ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆಃ ಪ್ರಧಾನಿ ಮೋದಿ

ಉಜ್ಜಯನಿಯಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ 'ವೈಚಾರಿಕ ಮಹಾಕುಂಭ' ಕಾರ್ಯಕ್ರಮದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸಂಪ್ರದಾಯದಲ್ಲಿ ಕುಂಭಮೇಳದ ವೈಶಿಷ್ಟ್ಯತೆಯನ್ನು ವಿವರಿಸಿದರು. ಎಲ್ಲದಕ್ಕಿಂತ ಮೊದಲು ಇಲ್ಲಿ ಈ ದಿನ ಸೇರಿರುವ ಎಲ್ಲಾ...