ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಪುದುಚೆರಿಯ ರಾಜ್ಯಪಾಲರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ನೇಮಕ ಮಾಡಲಾಗಿದೆ. ಇಂತಹ ಅದ್ಭುತ ಅವಕಾಶ ನೀಡಿದ್ದಕ್ಕಾಗಿ ಸರ್ಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ಕಿರಣ್ ಬೇಡಿ ಅವರು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಇತ್ತೀಚೆಗೆ ಪುದುಚೆರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯ...