Share with your friends

  • By E-Mail
To :
Your Name :
Your E-Mail :
Link :
ದಾವೂದ್ ಇಬ್ರಾಹಿಂನನ್ನು ಶೀಘ್ರವೇ ಬಂಧಿಸಲಾಗುವುದು: ರಾಜನಾಥ್ ಸಿಂಗ್

ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಶೀಘ್ರದಲ್ಲಿಯೇ ಬಂಧಿಸಿ, ಭಾರತಕ್ಕೆ ತರಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಖಾಸಗಿ ವಾಹಿನಿ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ‘ದಾವೂದ್ ಶೀಘ್ರದಲ್ಲಿಯೇ ಬಂಧನಕ್ಕೊಳಗಾಗಲಿದ್ದಾನೆ. ಯಾವುದೇ ಸಂದರ್ಭದಲ್ಲಿ ಆತನನ್ನು ಭಾರತಕ್ಕೆ ತರಲಾಗುವುದು....