Share with your friends

  • By E-Mail
To :
Your Name :
Your E-Mail :
Link :
ಪ್ರತಿಭಟನೆ ಹಿನ್ನಲೆ: ದಾವಣಗೆರೆಯಲ್ಲಿ ಎನ್​ಎಸ್​ಯುಐ ಕಾರ್ಯಕರ್ತರ ಬಂಧನ

ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಎನ್​ಎಸ್​ಯುಐ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ದಾವಣಗೆರೆಯ ಅಂಬೇಡ್ಕರ್ ವೃತ್ತದ ಬಳಿ ಎನ್​ಎಸ್​ಯುಐ ಕಾರ್ಯಕರ್ತರು ಪ್ರತಿಭಟನೆ...