ಅಜ್ಞಾನ, ಭಯ, ಸಂದೇಹ, ಅನುಮಾನಗಳನ್ನು ಬಿಟ್ಟು ಜ್ಞಾನ ಸಂಗ್ರಹದಲ್ಲಿ ನಾವು ನಿರಂತರವಾಗಿ ತೊಡಗಿಕೊಳ್ಳಬೇಕು. ಕಲಿತ ವಿಷಯಗಳನ್ನು ಜ್ಞಾನವಾಗಿಸಿಕೊಳ್ಳಬೇಕು. ಪರಸ್ಪರ ಸಹಕಾರ ಮತ್ತು ಸ್ವಪ್ರಯತ್ನ ಇದ್ದಾಗ ಸಾಧನೆ ಸಾಧ್ಯ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಹೇಳಿದರು. ಅವರು...
![]() |