Share with your friends

  • By E-Mail
To :
Your Name :
Your E-Mail :
Link :
ಪರಸ್ಪರ ಸಹಕಾರ ದೊರೆತಾಗ ಸಾಧನೆ ಸಾಧ್ಯಃ ಡಾ ದಾಮ್ಲೆ

ಅಜ್ಞಾನ, ಭಯ, ಸಂದೇಹ, ಅನುಮಾನಗಳನ್ನು ಬಿಟ್ಟು ಜ್ಞಾನ ಸಂಗ್ರಹದಲ್ಲಿ ನಾವು ನಿರಂತರವಾಗಿ ತೊಡಗಿಕೊಳ್ಳಬೇಕು. ಕಲಿತ ವಿಷಯಗಳನ್ನು ಜ್ಞಾನವಾಗಿಸಿಕೊಳ್ಳಬೇಕು. ಪರಸ್ಪರ ಸಹಕಾರ ಮತ್ತು ಸ್ವಪ್ರಯತ್ನ ಇದ್ದಾಗ ಸಾಧನೆ ಸಾಧ್ಯ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಹೇಳಿದರು. ಅವರು...