ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಓಡಿಶಾ ರಾಜ್ಯಗಳಲ್ಲಿ ಬಡತನ ನಿವಾರಣೆ ಹಾಗೂ ಉದ್ಯೋಗ ಸೃಷ್ಠಿ ಮಾಡುವುದೇ ಕೇಂದ್ರ ಎನ್.ಡಿ.ಎ ಸರ್ಕಾರದ ಮುಂದಿನ ನಡೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಓಡಿಶಾದಲ್ಲಿ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ...