ಮಹಿಳಾ ಉದ್ದಿಮೆದಾರರಿಗಾಗಿ ಹುಬ್ಬಳ್ಳಿ-ಧಾರವಾಡ ಹಾಗೂ ಕನಕಪುರ ತಾಲ್ಲೂಕಿನ ಹಾರೋವಳ್ಳಿಯಲ್ಲಿ `ಮಹಿಳಾ ಪಾರ್ಕ್’ ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಮರ್ಜ್ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ಕೈಗಾರಿಕೋದ್ಯಮಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಹಾರೋವಳ್ಳಿಯಲ್ಲಿ 100 ಎಕರೆ ಜಮೀನನ್ನೂ...