ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಸಪ್ತಸೂತ್ರಗಳನ್ನು ಬೋಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಕ್ತಾಯಗೊಂಡ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ಸೂತ್ರಗಳ ಮೋದಿ ಬೋಧಿಸಿದ್ದಾರೆ. ಸೇವಾ ಭಾವನೆ, ಸಂತುಲನ, ಸಂಯಮ, ಸಮನ್ವಯ, ಸಕಾರಾತ್ಮಕತೆ, ಸದ್ಭಾವನೆ ಮತ್ತು ಸಂವಾದ.. ಇವು ಸಪ್ತಸೂತ್ರಗಳಾಗಿದ್ದು. ಇದು ರ್ಯಕರ್ತರ ಗುಣ-ನಡತೆ,...