ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೂ ತಪ್ಪೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಗದ ಮಹತ್ವವನ್ನು ತಿಳಿಸಿದ್ದಾರೆ 2ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶ್ವಾಸಗುರು ವಚನಾನಂದ ಸ್ವಾಮಿಜಿ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ...