Share with your friends

  • By E-Mail
To :
Your Name :
Your E-Mail :
Link :
ರಾಘವೇಶ್ವರ ಶ್ರೀಗಳಿಂದ ಗೋಚಾತುರ್ಮಾಸ್ಯ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ಪ್ರತಿಯೊಂದು ಕಾರ್ಯಕ್ರಮವನ್ನೂ ವಿಶಿಷ್ಟವಾಗಿ ಆಚರಿಸುವ ಶ್ರೀ ರಾಮಚಂದ್ರಾಪುರ ಮಠ, ಈ ವರ್ಷದ ದುರ್ಮುಖ ನಾಮ ಸಂವತ್ಸರದ ಚಾತುರ್ಮಾಸ್ಯವನ್ನು ಜೀವಲೋಕದ ಹಿತಕ್ಕಾಗಿ ಗೋಚಾತುರ್ಮಾಸ್ಯವನ್ನಾಗಿ ಆಚರಿಸಲು ನಿರ್ಧರಿಸಿದೆ. ಗೋಚಾತುರ್ಮಾಸ್ಯದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ...