ಬೆಂಗಳೂರು ಬಾಲ ಭವನವು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಪ್ರತಿ ಭಾನುವಾರಗಳಂದು ’ಉದ್ಯಾನದಲ್ಲಿ ಉದಯರಾಗ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. 05-16 ವರ್ಷದ ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅನುವಾಗುವಂತೆ, ಕಬ್ಬನ್ ಉದ್ಯಾನವನದ ‘ಬ್ಯಾಂಡ್ ಸ್ಟ್ಯಾಂಡ್’ ನಲ್ಲಿ ” ಉದ್ಯಾನದಲ್ಲಿ ಉದಯರಾಗ” ಶೀರ್ಷಿಕೆಯಡಿ...