ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿರುವುದಕ್ಕೆ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ವಿರುದ್ಧ ಬಿಜೆಪಿ ವರಿಷ್ಠರು ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಸ್ವಾಮಿ ಭಾಗವಹಿಸಬೇಕಿದ್ದ ಎರಡು ಕಾರ್ಯಕ್ರಮಗಳನ್ನು...