ಕೇಂದ್ರ ಸಚಿವ ಸಂಪುಟ ಪುನಾರಚನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಈ ವೇಳೆ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಮಾನವ ಸಂಪನ್ಮೂಲ ಖಾತೆಯನ್ನು ಸಚಿವೆ ಸ್ಮತಿ ಇರಾನಿ ಅವರಿಂದ ಹಿಂಪಡೆದು ಸಂಪುಟ ದರ್ಜೆಗೆ ಭಡ್ತಿ ಹೊಂದಿದ ಪ್ರಕಾಶ್ ಜಾವಡೇಕರ್...