ಬಾಂಗ್ಲಾದ ರಾಜಧಾನಿ ಢಾಕಾದಲ್ಲಿ 20 ಜನ ವಿದೇಶಿಯರ ಧಾರುಣ ಸಾವಿಗೆ ಕಾರಣವಾದ ಉಗ್ರರ ದಾಳಿಯ ಪ್ರಚೋದನೆಗೆ ಡಾ.ಝಾಕೀರ್ ನಾಯ್ಕ್ ಭಾಷಣ, ಸಿಡಿಗಳು ಕಾರಣ ಎಂಬ ವರದಿ ಹಿನ್ನಲೆಯಲ್ಲಿ ನಾಯ್ಕ್ ಭಾಷಣಗಳನ್ನು ಪರಿಶೀಲನೆ ನಡೆಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ...