Share with your friends

  • By E-Mail
To :
Your Name :
Your E-Mail :
Link :
ಅಮರನಾಥ್ ಯಾತ್ರಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನಲೆಯಲ್ಲಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪರಿಣಾಮ ಕರ್ನಾಟಕದಿಂದ ಯಾತ್ರೆಗೆ ಹೊರಟಿದ್ದ ಇನ್ನೂರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಅವರೆಲ್ಲರೂ ಸುರಕ್ಶಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಯಾತ್ರಾರ್ಥಿಗರು ಸರ್ಕಾರದ ಸಹಾಯ ಕೇಳಿದ ಹಿನ್ನಲೆಯಲ್ಲಿ...