ಅರುಣಾಚಲ ಪ್ರದೇಶದ ರಾಜ್ಯಪಾಲ ರಾಜ್ ಖೋವಾ ಅವರ ತೀರ್ಮಾನಗಳನ್ನು ರದ್ದು ಪಡಿಸಿರುವ ಸುಪ್ರೀಂ ಕೋರ್ಟ್ ನಬಮ್ ತುಕಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪನೆ ಮಾಡುವಂತೆ ಆದೇಶ ನೀಡಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಅರುಣಾಚಲ ಪ್ರದೇಶದಲ್ಲಿನ ಕಾಂಗ್ರೆಸ್ ಸರಕಾರದ ಪತನಕ್ಕೆ ಕಾರಣವಾಗುವಂತೆ ರಾಜ್ಯಪಾಲ...