ಯುದ್ಧಗ್ರಸ್ಥ ದಕ್ಷಿಣ ಸೂಡಾನ್ನಲ್ಲಿ ಸಿಲುಕಿದ್ದ 156 ಭಾರತೀಯರನ್ನು ಕೇಂದ್ರ ಸರ್ಕಾರ ಸಂಕಟ್ ಮೋಚನ್ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದೆ. ಕೇಂದ್ರ ವಿದೇಶಾಂಗ ರಾಜ್ಯಖಾತೆ ಸಚಿವ ವಿ.ಕೆ ಸಿಂಗ್ ನೇತೃತ್ವದಲ್ಲಿ 2ಸಿ-17 ಗ್ಲೋಬ್ ಮಾಸ್ಟರ್ ಮಿಲಿಟರಿ ಎರಡು ವಿಮಾನಗಳ ಮೂಲಕ 156 ಭಾರತೀಯರನ್ನು...