ರಾಜ್ಯ ವಿಧಾನಸಭೆಯಲ್ಲಿ ಶಾಸನ ರಚನೆ ಕಾರ್ಯದ ಅಂಗವಾಗಿ ಐದು ವಿಧೇಯಕಗಳು ಮಂಡಿಸಲ್ಪಟ್ಟಿದ್ದು, ಐದು ವಿಧೇಯಕಗಳಿಗೂ ಧ್ವನಿ ಮತದಿಂದ ಅಂಗೀಕಾರ ದೊರೆಯಿತು. ಅರಣ್ಯ ಸಚಿವ ರಮಾನಾಥ್ ರೈ ಅವರು ಕರ್ನಾಟಕ ಅರಣ್ಯ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಕಾನೂನು ಹಾಗೂ ಸಂಸದೀಯ ಸಚಿವ ಟಿ.ಬಿ. ಜಯಚಂದ್ರ...