Share with your friends

  • By E-Mail
To :
Your Name :
Your E-Mail :
Link :
ಕಾಶ್ಮೀರದಲ್ಲಿನ ಹಿಂಸಾಚಾರದ ಹಿಂದೆ ಪಾಕ್ ಕೈವಾಡವಿದೆ: ರಾಜನಾಥ್ ಸಿಂಗ್

ಕಾಶ್ಮೀರದಲ್ಲಿನ ಹಿಂಸಾಚಾರಕ್ಕೆ ಪಾಕಿಸ್ತಾನವೇ ನೇರ ಹೊಣೆ. ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪಾಕ್ ಹಣ ನೀಡುತ್ತಿದೆ ಎಂದು ಕೆಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಭಾರತ ದೇಶದ ಕಿರೀಟ ಇದ್ದಂತೆ. ಹಾಗಾಗಿ ಯಾವುದೇ ಪರಿಸ್ಥಿತಿ ಎದುರಿಸಲು ಕೇಂದ್ರ...