ಭಗವಂತನ ಮುಂದೆ ಬಾಗಿದವನು ಭಗವಂತನೇ ಆಗುವನು. ಹನುಮಂತ ರಾಮ ಚರಣದೆಡೆಗೆ ಬಾಗಿ ರಾಮ ಸೇವಕ ರೂಪದಲ್ಲಿ ಸ್ವಾಮಿಯಾದನು ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಹೇಳಿದರು. ಶ್ರೀ...