Share with your friends

  • By E-Mail
To :
Your Name :
Your E-Mail :
Link :
ಗೋಸೇವೆಗೆ ಮಹಾಫಲವಿದೆ: ರಾಘವೇಶ್ವರ ಶ್ರೀ

ಗೋಸೇವೆಗೆ ಮಹಾಫಲವಿದೆ. ದಿಲೀಪ ಚಕ್ರವರ್ತಿ ಬ್ರಹ್ಮರ್ಷಿ ವಾಷಿಷ್ಠರ ಆಶ್ರಮದ ನಂದಿನಿ ಗೋವಿನ ಸೇವೆ ಮಾಡಿದ ಫಲವಾಗಿ ರಘು ಚಕ್ರವರ್ತಿಯಂತ ಕೀರ್ತಿಶಾಲಿಯಾದ ಪುತ್ರರತ್ನವನ್ನು ಪಡೆದ. ಹಾಗಾಗಿ ಗೋಸೇವೆ ಮಾಡಿದವ ಶ್ರೇಯಸ್ಸನ್ನು ಪಡೆಯುತ್ತಾನೆ ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ...