Share with your friends

  • By E-Mail
To :
Your Name :
Your E-Mail :
Link :
ಅಂಗನವಾಡಿ ಮಕ್ಕಳಿಗೂ ಕ್ಷೀರ ಭಾಗ್ಯ

ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಇತರೆ ಮಕ್ಕಳಿಗೆ ನೀಡುತ್ತಿರುವಂತೆಯೇ ರಾಜ್ಯದ 39 ಲಕ್ಷ ಅಂಗನವಾಡಿ ಮಕ್ಕಳಿಗೂ ವಾರಕ್ಕೆ ಮೂರು ದಿನ 150 ಮಿಲಿ ಲೀಟರ್ ಕೆನೆ-ಭರಿತ ಹಾಲು ವಿತರಿಸಲು ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ...