Share with your friends

  • By E-Mail
To :
Your Name :
Your E-Mail :
Link :
ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ: ರಾಘವೇಶ್ವರ ಶ್ರೀ

ಗೋವು ಚಿನ್ನ, ಗೋವಿನೊಂದಿಗಿನ ಬದುಕು ಚೆನ್ನ, ಗೋರಕ್ಷಣೆಯಾದರೆ ರಾಷ್ಟ್ರದಲ್ಲಿ ಚಿನ್ನದ ಯುಗ ಆರಂಭವಾಗುತ್ತದೆ. ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸಿಕ್ಕಿರುವ ಸ್ವಾತಂತ್ರ್ಯಕ್ಕೆ ಮಹತ್ತರವಾದ ಅರ್ಥವಿಲ್ಲ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು. ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ...