ಸೇನಾಪಡೆಗಳ ದೌರ್ಜನ್ಯದ ವಿರುದ್ಧ ಬರೋಬ್ಬರಿ 16 ವರ್ಷಗಳಿಂದ ಸುದೀರ್ಘವಾಗಿ ಆಮರಣಾಂತ ಉಪವಾಸ ಸತ್ಯಾಗ್ರಹದ ಹೋರಾಟ ನಡೆಸುತ್ತಿದ್ದ ಐರನ್ ಲೇಡಿ, ಐರೋಮ್ ಶರ್ಮಿಳಾ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಮಣಿಪುರದಲ್ಲಿ ಜಾರಿಯಲ್ಲಿರುವ ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಶರ್ಮಿಳಾ,...