Share with your friends

  • By E-Mail
To :
Your Name :
Your E-Mail :
Link :
ಆಂಗ್ಲತ್ವ ಭಾರತ ಬಿಟ್ಟು ತೊಲಗಲಿ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರ ಶ್ರೀ ಗೋಸಂದೇಶ

ಬಾಗಿದವನು ಭಗವಂತನಾಗುವನು ಎಂಬುದು ಹನುಮಂತ ಕೊಟ್ಟ ಸಂದೇಶ. ಸೇವಕತ್ವದ ಆಳಕ್ಕೆ ಇಳಿದರೆ, ವ್ಯಕ್ತಿಯ ವ್ಯಕ್ತಿತ್ವ ಆಗಸದೆತ್ತರಕ್ಕೆ ಏರುತ್ತದೆ ಎಂಬುದನ್ನು ಹನುಮಂತ ಮಾಡಿ ತೋರಿಸಿದ್ದಾನೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶರಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಬೆಂಗಳೂರಿನ...