Share with your friends

  • By E-Mail
To :
Your Name :
Your E-Mail :
Link :
ಮಹದಾಯಿ ಹೋರಾಟ: ಬಂಧಿತ ರೈತರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....